- ನಮ್ಮ ನೈತಿಕ ಪ್ರಕೃತಿ ಎಷ್ಟು ಉನ್ನತ ಮಟ್ಟದ್ದಾಗಿರುತ್ತದೋ ನಮ್ಮ ಉನ್ನತಿಯೂ ಅಷ್ಟೇ ಎತ್ತರದ್ದಾಗಿರುತ್ತದೆ.
- ಅನುಭವವು ಜಗತ್ತಿನ ಸರ್ವಶ್ರೇಷ್ಠ ಶಿಕ್ಷಕ. ಉಸಿರಾಡುವವರೆಗೂ ಕಲಿಕೆ, ಜ್ಞಾನಾರ್ಜನೆಯೇ ಜೀವನದ ಗುರಿಯಾಗಿರಲಿ.
- ಪರನಿಂದನೆ ಮಹಾಪಾಪ. ಸಾಧ್ಯವಾದರೆ ಕೈ ಚಾಚಿ ಸಹಾಯ ಮಾಡಿ, ಇಲ್ಲವಾದಲ್ಲಿ ಅವರ ಪಾಲಿಗೆ ಅವರು ಸಾಧನೆಯ ಮಾರ್ಗದಲ್ಲಿ ಮುನ್ನಡೆಯಲು ಬಿಡಿ.
- ಶ್ರದ್ಧೆ, ಸಹನೆ, ಸತತ ಪ್ರಯತ್ನ ಜಯ ಸಾಧಿಸಲು ಅಗತ್ಯವಾಗಿ ಬೇಕಾದ ಮೂರು ಸಾಧನಗಳು. ಇವುಗಳ ಜೊತೆಗೆ ಆತ್ಮವಿಶ್ವಾಸವಿದ್ದರೆ ಮಾತ್ರವೇ ವಿಜಯಲಕ್ಷ್ಮಿ ಒಲಿಯುತ್ತಾಳೆ.
Sunday, 11 March 2018
ಸ್ವಾಮಿ ವಿವೇಕಾನಂದರ ಕೆಲವು ನುಡಿಮುತ್ತುಗಳು.
Subscribe to:
Post Comments (Atom)
ಸ್ವಾಮಿ ವಿವೇಕಾನಂದರ ಪ್ರಸ್ತುತತೆಯ ಕುರಿತು ಕೆಲವು ವಿಚಾರಗಳು
ಸರ್ವರಿಗೂ ಸ್ವಾಮಿ ವಿವೇಕಾನಂದರ ದಿನಾಚರಣೆಯ /ರಾಷ್ಟ್ರೀಯ ಯುವ ದಿನದ ಶುಭಾಶಯಗಳು 💐 ಸ್ವಾಮಿ ವಿವೇಕಾನಂದರ ಪ್ರಸ್ತುತತೆಯ ಕುರಿತು ಕೆಲವು ವಿಚಾರಗಳು ನಿಮಗಾಗಿ. ಇಂದಿನ ಜಗತ...
-
ಸರ್ವಜ್ಞನ ವಚನಗಳು ಮುಂದುವರೆದಿದೆ ... 22. ಆಡದೆಲೆ ಕೊಡುವವನು ರೂಢಿಯೊಳಗುತ್ತಮನು ಆಡಿ ಕೊಡುವವನು ಮಧ್ಯಮನು ಅಧಮ ತಾನಾಡಿ ಕೊಡದವನು ಸರ್ವ...
-
ಹವ್ಯಾಸಗಳು ಒಂಥರಾ ಬಾಳ ಸಂಗಾತಿಗಳೇ ಸರಿ ! ಒಂದು ಮಾತಿದೆ “A Hobby a day keeps the doldrums away” ಪ್ರತಿದಿನದ ಜಂಜಾಟಗಳ ನಡುವೆ ಒಂದು ...
-
ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಈ ಹೊಸ ವರ್ಷದಲ್ಲಿ ನಮ್ಮೆಲ್ಲರ ಇಷ್ಟಾರ್ಥಗಳು ಈಡೇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ. ...
No comments:
Post a Comment